1 ರೂಪಾಯಿಗೆ ಬಾಕಿಗೆ 3000 ರೂಪಾಯಿ ದಂಡ… | ಬಸ್‌ ಪ್ರಯಾಣಿಕನಿಗೆ ಚಿಲ್ಲರೆ ಹಣ ನೀಡದ ಹಿನ್ನೆಲೆ | ಗ್ರಾಹಕ ನ್ಯಾಯಾಲಯದಿಂದ ಪರಿಹಾರಕ್ಕೆ ಸೂಚನೆ |

February 27, 2023
11:18 PM

ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್​ ಕಂಡಕ್ಟರ್​ ಟಿಕೆಟ್​ನ ಉಳಿದ ಮೊತ್ತ 1 ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ.

Advertisement
Advertisement

ಕಂಡಕ್ಟರ್​​ ಬಾಕಿ 1ರೂ. ನೀಡದ ಹಿನ್ನೆಲೆ ರಮೇಶ್​ ನಾಯಕ್​ ಎಂಬುವರು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯ, ಪ್ರಯಾಣಿಕನಿಗೆ ಉಳಿದ 1 ರೂ. ಜೊತೆಗೆ ಪರಿಹಾರ 3000 ರೂ ಮತ್ತು ವ್ಯಾಜ್ಯದ ವೆಚ್ಚವಾಗಿ 1000 ರೂ. ಅನ್ನು 45 ದಿನಗಳ ಒಳಗಾಗಿ ನೀಡಬೇಕೆಂದು ಆದೇಶ ಹೊರಡಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror