1 ರೂಪಾಯಿಗೆ ಬಾಕಿಗೆ 3000 ರೂಪಾಯಿ ದಂಡ… | ಬಸ್‌ ಪ್ರಯಾಣಿಕನಿಗೆ ಚಿಲ್ಲರೆ ಹಣ ನೀಡದ ಹಿನ್ನೆಲೆ | ಗ್ರಾಹಕ ನ್ಯಾಯಾಲಯದಿಂದ ಪರಿಹಾರಕ್ಕೆ ಸೂಚನೆ |

February 27, 2023
11:18 PM

ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್​ ಕಂಡಕ್ಟರ್​ ಟಿಕೆಟ್​ನ ಉಳಿದ ಮೊತ್ತ 1 ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ.

Advertisement
Advertisement

ಕಂಡಕ್ಟರ್​​ ಬಾಕಿ 1ರೂ. ನೀಡದ ಹಿನ್ನೆಲೆ ರಮೇಶ್​ ನಾಯಕ್​ ಎಂಬುವರು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯ, ಪ್ರಯಾಣಿಕನಿಗೆ ಉಳಿದ 1 ರೂ. ಜೊತೆಗೆ ಪರಿಹಾರ 3000 ರೂ ಮತ್ತು ವ್ಯಾಜ್ಯದ ವೆಚ್ಚವಾಗಿ 1000 ರೂ. ಅನ್ನು 45 ದಿನಗಳ ಒಳಗಾಗಿ ನೀಡಬೇಕೆಂದು ಆದೇಶ ಹೊರಡಿಸಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ
June 5, 2025
7:47 AM
by: The Rural Mirror ಸುದ್ದಿಜಾಲ
ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ
June 5, 2025
7:17 AM
by: ದ ರೂರಲ್ ಮಿರರ್.ಕಾಂ
ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group