ರಾಜ್ಯ

ಇನ್ಮುಂದೆ ಪ್ರಯಾಣಿಕರಿಗೆ ಮೊಬೈಲ್‌ ಆ್ಯಪಲ್ಲೇ ಸಿಗಲಿದೆ ಬಿಎಂಟಿಸಿ ಬಸ್ ಪಾಸ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು ನಗರದ ಪ್ರಯಾಣಿಕರಿಗಾಗಿ ನೂತನ ತಂತ್ರಜ್ಞಾನ ಪರಿಚಯಿಸಿರುವ ಬಿಎಂಟಿಸಿ, ಇನ್ನು ಮುಂದೆ ಪಾಸ್‌ ಖರೀದಿಸುವ ಬದಲಾಗಿ ಮೊಬೈಲ್‌ ಫೋನ್‌ನ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಪ್ರಯಾಣಿಸುವುದಕ್ಕೆ ಅವಕಾಶ ಕಲ್ಪಿಸಿದೆ.

ನಗರದ ಖಾಸಗಿ ಸಂಸ್ಥೆ ಟುಮೊಕ್‌ ಕಂಪೆನಿಯ ಸಹಭಾಗಿತ್ವದಲ್ಲಿ ಮೊಬೈಲ್‌ ಆ್ಯಪ್‌ ಪರಿಚಯಿಸುತ್ತಿರುವ ಬಿಎಂಟಿಸಿ, ಸ್ಮಾರ್ಟ್‌ಫೋನ್‌ಗಳಲ್ಲೇ ಟುಮೊಕ್‌ ಸಂಸ್ಥೆಯ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ದಿನದ ಮತ್ತು ವಾರದ ಹಾಗೂ ಮಾಸಿಕ ಪಾಸುಗಳನ್ನು ಪಡೆಯಲು ಅವಕಾಶ ನೀಡಿದೆ. ಇನ್ನೊಂದು ವಾರದಲ್ಲಿ ಈ ನೂತನ ವ್ಯವಸ್ಥೆ ಜಾರಿಗೆ ಬರಲಿದೆ.

ವೊಲ್ವೋ ಬಸ್‌ಗಳ ನಿರ್ವಾಹಕರಿಗೆ ಇಟಿಎಂ ಮಿಷನ್‌ಗಳಿರಲಿದ್ದು, ಅದರಲ್ಲಿ ಮೊಬೈಲ್‌ನಲ್ಲಿನ ಕ್ಯೂಆರ್‌ಕೋಡ್‌ ಸ್ಕ್ಯಾನ್‌ ಮಾಡಬಹುದಾಗಿದೆ. ಆದರೆ, ಸಾಮಾನ್ಯ ಬಸ್‌ಗಳಲ್ಲಿ ನಿರ್ವಾಹಕರ ಬಳಿ ಇರುವ ಕ್ಯುಆರ್‌ ಕೋಡ್‌ ಅನ್ನು ಸ್ಕ್ಯಾನ್‌ ಮಾಡಿ ಪ್ರಯಾಣಿಸಬಹುದಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…

11 hours ago

ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ

ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…

22 hours ago

ಇಂದಿನಿಂದ ‘ನವರಾತ್ರ ನಮಸ್ಯಾ’ | ವೈಭವದೊಂದಿಗೆ ಸಂಪನ್ನವಾದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ

ಸಾಗರದ ರಾಘವೇಶ್ವರ ಸಭಾ ಭವನದಲ್ಲಿ ಸೆ. 22ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ…

23 hours ago

ಹವಾಮಾನ ವರದಿ | 21-09-2025 | ಸೆ.29 ರವರೆಗೆ ಅಲ್ಲಲ್ಲಿ ಮಳೆ ನಿರೀಕ್ಷೆ | ವಾಯುಭಾರ ಕುಸಿತದ ಪರಿಣಾಮ ಏನು..?

22.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ಮಹಾಲಯ ಅಮಾವಾಸ್ಯೆ | ಪರಂಪರೆ, ತತ್ತ್ವ ಮತ್ತು ಆಧುನಿಕ ಜೀವನದ ಸೇತುವೆ

ಮಹಾಲಯ ಅಮಾವಾಸ್ಯೆ (ಪಿತೃ ಅಮಾವಾಸ್ಯೆ) ಹಿಂದೂ ಧಾರ್ಮಿಕ ಸಂಪ್ರದಾಯದಲ್ಲಿ ಪಿತೃಗಳಿಗೆ ತರ್ಪಣ, ಶ್ರಾದ್ಧ,…

2 days ago

ಬದುಕು ಪುರಾಣ | ಜಂಭವು ಬದುಕಿಗಂಟಿದ ಕಳೆ!

ಸಾಧಕನು ಮಾತನಾಡುವುದಿಲ್ಲ. ಆತನ ಸಾಧನೆ ಮಾತನಾಡುತ್ತದೆ, ಮಾತನಾಡುತ್ತಿತ್ತು. ನಮ್ಮ ಹಿರಿಯರನೇಕರು ಈ ಹಾದಿಯಲ್ಲಿ…

2 days ago