ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ ಕಂಡಕ್ಟರ್ ಟಿಕೆಟ್ನ ಉಳಿದ ಮೊತ್ತ 1 ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ.
ಕಂಡಕ್ಟರ್ ಬಾಕಿ 1ರೂ. ನೀಡದ ಹಿನ್ನೆಲೆ ರಮೇಶ್ ನಾಯಕ್ ಎಂಬುವರು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯ, ಪ್ರಯಾಣಿಕನಿಗೆ ಉಳಿದ 1 ರೂ. ಜೊತೆಗೆ ಪರಿಹಾರ 3000 ರೂ ಮತ್ತು ವ್ಯಾಜ್ಯದ ವೆಚ್ಚವಾಗಿ 1000 ರೂ. ಅನ್ನು 45 ದಿನಗಳ ಒಳಗಾಗಿ ನೀಡಬೇಕೆಂದು ಆದೇಶ ಹೊರಡಿಸಿದೆ.
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…