ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ ಕಂಡಕ್ಟರ್ ಟಿಕೆಟ್ನ ಉಳಿದ ಮೊತ್ತ 1 ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ.
ಕಂಡಕ್ಟರ್ ಬಾಕಿ 1ರೂ. ನೀಡದ ಹಿನ್ನೆಲೆ ರಮೇಶ್ ನಾಯಕ್ ಎಂಬುವರು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯ, ಪ್ರಯಾಣಿಕನಿಗೆ ಉಳಿದ 1 ರೂ. ಜೊತೆಗೆ ಪರಿಹಾರ 3000 ರೂ ಮತ್ತು ವ್ಯಾಜ್ಯದ ವೆಚ್ಚವಾಗಿ 1000 ರೂ. ಅನ್ನು 45 ದಿನಗಳ ಒಳಗಾಗಿ ನೀಡಬೇಕೆಂದು ಆದೇಶ ಹೊರಡಿಸಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…