ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ ಕಂಡಕ್ಟರ್ ಟಿಕೆಟ್ನ ಉಳಿದ ಮೊತ್ತ 1 ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ.
ಕಂಡಕ್ಟರ್ ಬಾಕಿ 1ರೂ. ನೀಡದ ಹಿನ್ನೆಲೆ ರಮೇಶ್ ನಾಯಕ್ ಎಂಬುವರು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯ, ಪ್ರಯಾಣಿಕನಿಗೆ ಉಳಿದ 1 ರೂ. ಜೊತೆಗೆ ಪರಿಹಾರ 3000 ರೂ ಮತ್ತು ವ್ಯಾಜ್ಯದ ವೆಚ್ಚವಾಗಿ 1000 ರೂ. ಅನ್ನು 45 ದಿನಗಳ ಒಳಗಾಗಿ ನೀಡಬೇಕೆಂದು ಆದೇಶ ಹೊರಡಿಸಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…