ಬೆಂಗಳೂರು ಮಹಾನಗರ ಸಾರಿಗೆ (BMTC) ಬಸ್ ಕಂಡಕ್ಟರ್ ಟಿಕೆಟ್ನ ಉಳಿದ ಮೊತ್ತ 1 ರೂ. ಅನ್ನು ಪ್ರಯಾಣಿಕನಿಗೆ ನೀಡದ ಹಿನ್ನೆಲೆ, ಗ್ರಾಹಕ ನ್ಯಾಯಾಲಯ ಬಿಎಂಟಿಸಿ ಇಲಾಖೆಗೆ ಪರಿಹಾರ ರೂಪದಲ್ಲಿ ಪ್ರಯಾಣಿಕನಿಗೆ 3000 ರೂ ನೀಡುವಂತೆ ಸೂಚನೆ ನೀಡಿದೆ.
ಕಂಡಕ್ಟರ್ ಬಾಕಿ 1ರೂ. ನೀಡದ ಹಿನ್ನೆಲೆ ರಮೇಶ್ ನಾಯಕ್ ಎಂಬುವರು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಲಯ, ಪ್ರಯಾಣಿಕನಿಗೆ ಉಳಿದ 1 ರೂ. ಜೊತೆಗೆ ಪರಿಹಾರ 3000 ರೂ ಮತ್ತು ವ್ಯಾಜ್ಯದ ವೆಚ್ಚವಾಗಿ 1000 ರೂ. ಅನ್ನು 45 ದಿನಗಳ ಒಳಗಾಗಿ ನೀಡಬೇಕೆಂದು ಆದೇಶ ಹೊರಡಿಸಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…