ಸಿನಿಮಾ

ತುಳುನಾಡ ದೈವ ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಂತಾರ ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.

Advertisement

ಸುಧೀರ್ ಅತ್ತಾವರ್  ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ.

ಕಬೀರ್ ಬೇಡ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾವ, ಬಾಲಿವುಡ್, ಹಾಲಿವುಡ್, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದಲ್ಲಿ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷಣೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು  ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಸಿಗಲಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

10 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

11 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

20 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

21 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

23 hours ago