Advertisement
ಸಿನಿಮಾ

ತುಳುನಾಡ ದೈವ ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

Share

ಕಾಂತಾರ ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.

ಸುಧೀರ್ ಅತ್ತಾವರ್  ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ.

ಕಬೀರ್ ಬೇಡ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾವ, ಬಾಲಿವುಡ್, ಹಾಲಿವುಡ್, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದಲ್ಲಿ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷಣೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು  ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಸಿಗಲಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 2ರವರೆಗೆ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಆಗಸ್ಟ್ 3ರಿಂದ…

38 minutes ago

ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?

ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…

3 hours ago

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

14 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

15 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

17 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

18 hours ago