Advertisement
ಸಿನಿಮಾ

ತುಳುನಾಡ ದೈವ ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

Share

ಕಾಂತಾರ ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.

ಸುಧೀರ್ ಅತ್ತಾವರ್  ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ.

ಕಬೀರ್ ಬೇಡ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾವ, ಬಾಲಿವುಡ್, ಹಾಲಿವುಡ್, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದಲ್ಲಿ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷಣೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು  ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಸಿಗಲಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

6 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

6 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

12 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago