Advertisement
ಸಿನಿಮಾ

ತುಳುನಾಡ ದೈವ ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

Share

ಕಾಂತಾರ ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.

ಸುಧೀರ್ ಅತ್ತಾವರ್  ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ.

ಕಬೀರ್ ಬೇಡ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾವ, ಬಾಲಿವುಡ್, ಹಾಲಿವುಡ್, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದಲ್ಲಿ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷಣೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು  ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಸಿಗಲಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

8 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

12 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

21 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

21 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

21 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

21 hours ago