Advertisement
ಸಿನಿಮಾ

ತುಳುನಾಡ ದೈವ ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

Share

ಕಾಂತಾರ ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.

ಸುಧೀರ್ ಅತ್ತಾವರ್  ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ.

ಕಬೀರ್ ಬೇಡ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾವ, ಬಾಲಿವುಡ್, ಹಾಲಿವುಡ್, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದಲ್ಲಿ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷಣೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು  ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಸಿಗಲಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

3 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

14 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

15 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

16 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

16 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

16 hours ago