Advertisement
ಸಿನಿಮಾ

ತುಳುನಾಡ ದೈವ ಕೊರಗಜ್ಜ’ ಸಿನಿಮಾಗೆ ಬಾಲಿವುಡ್ ನಟ ಕಬೀರ್ ಬೇಡಿ ಕನ್ನಡದಲ್ಲಿ ಡಬ್ಬಿಂಗ್

Share

ಕಾಂತಾರ ಸಿನಿಮಾದ ಸಕ್ಸಸ್ ನಂತರ ಮತ್ತೆ ದೈವದ ಕಥೆಯೊಂದು ತೆರೆಗೆ ಬರಲು ಸಿದ್ಧವಾಗಿದೆ. ಕನ್ನಡದ ಸಿನಿಮಾಗಳು ವಿಶ್ವದೆಲ್ಲೆಡೆ ಸದ್ದು ಮಾಡ್ತಿರೋದನ್ನ ನೋಡಿ, ಪರಭಾಷಿಕರು ಕನ್ನಡದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಾಲಿವುಡ್ ನಟ ಕಬೀರ್ ಬೇಡಿ ಒಂದು ಹೆಜ್ಜೆ ಹೋಗಿ, ಕನ್ನಡದ ‘ಕೊರಗಜ್ಜ’ ಚಿತ್ರದಲ್ಲಿ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ.

ಸುಧೀರ್ ಅತ್ತಾವರ್  ನಿರ್ದೇಶನದ ‘ಕೊರಗಜ್ಜ’ ಸಿನಿಮಾದಲ್ಲಿ ಬರುವ ಉದ್ಯಾವರ ಅರಸರ ಪಾತ್ರವನ್ನು ಕಬೀರ್ ಬೇಡಿ ನಟಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಅವರು ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ನಿರ್ದೇಶಕರ ಕೆಲಸವನ್ನು ಅವರು ನಟ ಕಬೀರ್ ಮೆಚ್ಚಿದ್ದಾರೆ. ತಮ್ಮ ಪಾತ್ರಕ್ಕೆ ತಾವೇ ಧ್ವನಿ ನೀಡಿದ್ದಾರೆ.

ಕಬೀರ್ ಬೇಡ ಅವರು ತಮ್ಮ ಪಾತ್ರಕ್ಕೆ ತಾವೇ ಡಬ್ಬಿಂಗ್ ಮಾಡುತ್ತೇನೆ ಎಂದು ಶೂಟಿಂಗ್ ಸಂದರ್ಭದಲ್ಲಿ ನಿರ್ದೇಶಕರಿಗೆ ಹೇಳಿದ್ದರು. ಆದರೆ ಅವರ ಮಾತನ್ನು ಒಪ್ಪುವುದು ನಿರ್ದೇಶಕ ಸುಧೀರ್ ಅತ್ತಾವರ್ ಅವರಿಗೆ ಅಷ್ಟು ಸುಲಭದಲ್ಲಿ ಸಾಧ್ಯವಿರಲಿಲ್ಲ. ಯಾವ, ಬಾಲಿವುಡ್, ಹಾಲಿವುಡ್, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದ ನಟ ಏಕಾಏಕಿ ದಕ್ಷಿಣ ಭಾರತದಲ್ಲಿ ಕನ್ನಡ, ತುಳು, ಸೊಗಡನ್ನು ಅರಿತು ಕೊರಗಜ್ಜ ಸಿನಿಮಾಗೆ ಡಬ್ಬಿಂಗ್ ಸಿನಿಮಾಗೆ ಸಾಥ್ ನೀಡಿದೆ. ಮುಂಬೈ ಸ್ಟುಡಿಯೋದಲ್ಲಿ 2-3 ಬಾರಿ ಸಂಭಾಷಣೆಯನ್ನು ಒಪ್ಪಿಸುತ್ತಾ ಡಬ್ಬಿಂಗ್ ನಡೆಸುತ್ತಿದ್ದಾರೆ.

ಸುಧೀರ್ ನಿರ್ದೇಶನದ ಸಿನಿಮಾ ನಟಿ ಭವ್ಯ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಲ್ಕೈದು  ಇಟ್ಟುಕೊಂಡು ಸಿನಿಮಾವನ್ನು ಶೂಟ್ ಮಾಡಿದ್ದಾರೆ. ಭಿನ್ನ ಕಥೆಯನ್ನ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದ್ದಾರೆ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ಸಿಗಲಿದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

3 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

4 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

14 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

19 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

2 days ago