ರಾಜ್ಯ ಸರ್ಕಾರ ಈಗಾಗಲೇ ಹೇಳಿರುವಂತೆ ಗೃಹಿಣಿಯರಿಗೆ ಈ ಬಾರಿ ಬಜೆಟ್ನಲ್ಲಿ ಸಿಹಿಸುದ್ದಿಯನ್ನು ನೀಡಿದೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಯ ಮೇಲೆ ಗೃಹಿಣಿಯರಿಗೆ ಮಾಸಿಕ ಸಹಾಯಧನ ನೀಡುವುದಾಗಿ ಭರವಸೆ ನೀಡಿದ್ದವು. ಅದಂತೆಯೇ ಈ ಬಾರಿ ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ. ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಇದಕ್ಕಾಗಿ 10 ಸಾವಿರ ಕೋಟಿ ಅನುದಾನ ಮೀಸಲಿರಿಸಲಾಗಿದೆ. ಅಲ್ಲದೇ ಮಹಿಳೆಯರ ಸ್ವಾಲಂಬಿತನಕ್ಕೆ ಆದ್ಯತೆ ನೀಡಲಾಗಿದ್ದು, ಸರ್ಕಾರವು ಈ ಬಾರಿ ಗೃಹಿಣಿ ಶಕ್ತಿ ಯೋಜನೆಯನ್ನು ಪರಿಚಯ ಮಾಡಿದೆ.ಅಲ್ಲದೇ ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವ ಮಹತ್ವದ ಯೋಜನೆಯನ್ನು ಪರಿಚಯ ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಮತದಾರರನ್ನು ಸೆಳೆಯಲು ಸರ್ಕಾರವು ಮುಂದಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…