Advertisement
Categories: Uncategorized

ಬೊಮ್ಮಾಯಿ ಗಿಫ್ಟ್‌ | ಗೃಹಿಣಿಯರಿಗೆ ಮಾಸಿಕ ಸಹಾಯಧನ | ಮಹಿಳೆಯರನ್ನು ಸೆಳೆಯುವ ತಂತ್ರ |

Share

ರಾಜ್ಯ ಸರ್ಕಾರ ಈಗಾಗಲೇ ಹೇಳಿರುವಂತೆ ಗೃಹಿಣಿಯರಿಗೆ ಈ ಬಾರಿ ಬಜೆಟ್‌ನಲ್ಲಿ ಸಿಹಿಸುದ್ದಿಯನ್ನು ನೀಡಿದೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪೈಪೋಟಿಯ ಮೇಲೆ ಗೃಹಿಣಿಯರಿಗೆ ಮಾಸಿಕ ಸಹಾಯಧನ ನೀಡುವುದಾಗಿ ಭರವಸೆ ನೀಡಿದ್ದವು. ಅದಂತೆಯೇ ಈ ಬಾರಿ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 

ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ. ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಇದಕ್ಕಾಗಿ 10 ಸಾವಿರ ಕೋಟಿ ಅನುದಾನ ಮೀಸಲಿರಿಸಲಾಗಿದೆ. ಅಲ್ಲದೇ ಮಹಿಳೆಯರ ಸ್ವಾಲಂಬಿತನಕ್ಕೆ ಆದ್ಯತೆ ನೀಡಲಾಗಿದ್ದು, ಸರ್ಕಾರವು ಈ ಬಾರಿ ಗೃಹಿಣಿ ಶಕ್ತಿ ಯೋಜನೆಯನ್ನು ಪರಿಚಯ ಮಾಡಿದೆ.ಅಲ್ಲದೇ ಗೃಹಿಣಿಯರಿಗೆ ತಿಂಗಳಿಗೆ  500 ಸಹಾಯ ಧನ ನೀಡುವ ಮಹತ್ವದ ಯೋಜನೆಯನ್ನು ಪರಿಚಯ ಮಾಡಿದೆ.  ಈ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಮತದಾರರನ್ನು ಸೆಳೆಯಲು ಸರ್ಕಾರವು ಮುಂದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

4 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

7 hours ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

13 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

19 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

20 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

1 day ago