ರಾಜ್ಯ ಸರ್ಕಾರ ಈಗಾಗಲೇ ಹೇಳಿರುವಂತೆ ಗೃಹಿಣಿಯರಿಗೆ ಈ ಬಾರಿ ಬಜೆಟ್ನಲ್ಲಿ ಸಿಹಿಸುದ್ದಿಯನ್ನು ನೀಡಿದೆ. ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಯ ಮೇಲೆ ಗೃಹಿಣಿಯರಿಗೆ ಮಾಸಿಕ ಸಹಾಯಧನ ನೀಡುವುದಾಗಿ ಭರವಸೆ ನೀಡಿದ್ದವು. ಅದಂತೆಯೇ ಈ ಬಾರಿ ಬಜೆಟ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ. ತುರ್ತು ಸಂದರ್ಭದಲ್ಲಿ ರೈತರಿಗೆ ಬೀಜ, ಗೊಬ್ಬರ ವಿತರಣೆ ಮಾಡಲಾಗುತ್ತಿದ್ದು, ಇದಕ್ಕಾಗಿ 10 ಸಾವಿರ ಕೋಟಿ ಅನುದಾನ ಮೀಸಲಿರಿಸಲಾಗಿದೆ. ಅಲ್ಲದೇ ಮಹಿಳೆಯರ ಸ್ವಾಲಂಬಿತನಕ್ಕೆ ಆದ್ಯತೆ ನೀಡಲಾಗಿದ್ದು, ಸರ್ಕಾರವು ಈ ಬಾರಿ ಗೃಹಿಣಿ ಶಕ್ತಿ ಯೋಜನೆಯನ್ನು ಪರಿಚಯ ಮಾಡಿದೆ.ಅಲ್ಲದೇ ಗೃಹಿಣಿಯರಿಗೆ ತಿಂಗಳಿಗೆ 500 ಸಹಾಯ ಧನ ನೀಡುವ ಮಹತ್ವದ ಯೋಜನೆಯನ್ನು ಪರಿಚಯ ಮಾಡಿದೆ. ಈ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಮತದಾರರನ್ನು ಸೆಳೆಯಲು ಸರ್ಕಾರವು ಮುಂದಾಗಿದೆ.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…