ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಪುಸ್ತಕ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಶಸ್ತಿ ವಿಜೇತರಿಗೆ ಹತ್ತು ಸಾವಿರ ರೂಪಾಯಿ ಹಾಗೂ ಫಲಕ ಒಳಗೊಂಡಿದೆ. ಈ ಬಹುಮಾನದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ ಹಾ ಮಾ ನಾಯಕ್ ಪ್ರಶಸ್ತಿ ಲಭ್ಯವಾಗಿದೆ. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…