ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಪುಸ್ತಕ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಶಸ್ತಿ ವಿಜೇತರಿಗೆ ಹತ್ತು ಸಾವಿರ ರೂಪಾಯಿ ಹಾಗೂ ಫಲಕ ಒಳಗೊಂಡಿದೆ. ಈ ಬಹುಮಾನದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ ಹಾ ಮಾ ನಾಯಕ್ ಪ್ರಶಸ್ತಿ ಲಭ್ಯವಾಗಿದೆ. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…