ಶಿವಮೊಗ್ಗ ಕರ್ನಾಟಕ ಸಂಘದ ವಾರ್ಷಿಕ ಪುಸ್ತಕ ಪ್ರಶಸ್ತಿ ಪ್ರಕಟಿಸಲಾಗಿದೆ. ಪ್ರಶಸ್ತಿ ವಿಜೇತರಿಗೆ ಹತ್ತು ಸಾವಿರ ರೂಪಾಯಿ ಹಾಗೂ ಫಲಕ ಒಳಗೊಂಡಿದೆ. ಈ ಬಹುಮಾನದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ದೀಪಾ ಫಡ್ಕೆ ಅವರ “ಓದಿನ ಮನೆ” ಅಂಕಣ ಬರಹದ ಪುಸ್ತಕಕ್ಕೆ ಹಾ ಮಾ ನಾಯಕ್ ಪ್ರಶಸ್ತಿ ಲಭ್ಯವಾಗಿದೆ. ದೀಪಾ ಫಡ್ಕೆ ಸೇರಿದಂತೆ 12 ಮಂದಿಗೆ ಪ್ರಶಸ್ತಿ ಲಭ್ಯವಾಗಿದೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…