ಹೊಂಗನಸಿನೆಡೆಗೆ ಕವನ ಸಂಕಲನ ಬಿಡುಗಡೆ

July 13, 2022
9:41 PM

ಪುತ್ತೂರು ವಿವೇಕಾನಂದ ಕಾಲೇಜು, ವಿವೇಕಾನಂದ ಸಂಶೋಧನ ಕೇಂದ್ರ ಕನ್ನಡ ಸಂಘ- ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಕವಯಿತ್ರಿ, ವಿವೇಕಾನಂದ ಕಾಲೇಜು ತೃತೀಯ ವರ್ಷ ಬಿ. ಎಸ್ಸಿ ಪದವಿ ವಿದ್ಯಾರ್ಥಿನಿ ಅನ್ನಪೂರ್ಣ ಎನ್. ಕುತ್ತಾಜೆ ಯವರ “ಮೊದಲ ಹೆಜ್ಜೆ ಹೊಂಗನಸಿನೆಡೆಗೆ” ಕವನ ಸಂಕಲನ ಬಿಡುಗಡೆ ಸಮಾರಂಭವು ಮಂಗಳವಾರ ವಿವೇಕಾನಂದ ಕಾಲೇಜು ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ಕಾಲೇಜು ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಎಚ್. ಜಿ. ಕೃತಿ ಬಿಡುಗಡೆಗೈದರು. ಮಂಗಳೂರು ವಿಶ್ವವಿದ್ಯಾನಿಲಯ ಎಸ್. ಎ. ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಕೃತಿ ಪರಿಚಯಿಸಿದರು. ಕಾಲೇಜು ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ. ಎಸ್. ಸ್ವಾಗತಿಸಿ ಉಪನ್ಯಾಸಕಿ ಮೈತ್ರಿ ವಂದಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ
March 15, 2025
7:00 AM
by: ದಿವ್ಯ ಮಹೇಶ್
ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |
March 14, 2025
11:36 PM
by: ದ ರೂರಲ್ ಮಿರರ್.ಕಾಂ
ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror