ಹೊಂಗನಸಿನೆಡೆಗೆ ಕವನ ಸಂಕಲನ ಬಿಡುಗಡೆ

July 13, 2022
9:41 PM

ಪುತ್ತೂರು ವಿವೇಕಾನಂದ ಕಾಲೇಜು, ವಿವೇಕಾನಂದ ಸಂಶೋಧನ ಕೇಂದ್ರ ಕನ್ನಡ ಸಂಘ- ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಕವಯಿತ್ರಿ, ವಿವೇಕಾನಂದ ಕಾಲೇಜು ತೃತೀಯ ವರ್ಷ ಬಿ. ಎಸ್ಸಿ ಪದವಿ ವಿದ್ಯಾರ್ಥಿನಿ ಅನ್ನಪೂರ್ಣ ಎನ್. ಕುತ್ತಾಜೆ ಯವರ “ಮೊದಲ ಹೆಜ್ಜೆ ಹೊಂಗನಸಿನೆಡೆಗೆ” ಕವನ ಸಂಕಲನ ಬಿಡುಗಡೆ ಸಮಾರಂಭವು ಮಂಗಳವಾರ ವಿವೇಕಾನಂದ ಕಾಲೇಜು ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಿತು.

ಕಾಲೇಜು ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಎಚ್. ಜಿ. ಕೃತಿ ಬಿಡುಗಡೆಗೈದರು. ಮಂಗಳೂರು ವಿಶ್ವವಿದ್ಯಾನಿಲಯ ಎಸ್. ಎ. ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಕೃತಿ ಪರಿಚಯಿಸಿದರು. ಕಾಲೇಜು ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ. ಎಸ್. ಸ್ವಾಗತಿಸಿ ಉಪನ್ಯಾಸಕಿ ಮೈತ್ರಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ
June 9, 2026
1:51 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ
June 9, 2026
11:38 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?
June 9, 2026
7:36 AM
by: ದ ರೂರಲ್ ಮಿರರ್.ಕಾಂ
ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು
June 8, 2026
8:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror