ಪುತ್ತೂರು ವಿವೇಕಾನಂದ ಕಾಲೇಜು, ವಿವೇಕಾನಂದ ಸಂಶೋಧನ ಕೇಂದ್ರ ಕನ್ನಡ ಸಂಘ- ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಕವಯಿತ್ರಿ, ವಿವೇಕಾನಂದ ಕಾಲೇಜು ತೃತೀಯ ವರ್ಷ ಬಿ. ಎಸ್ಸಿ ಪದವಿ ವಿದ್ಯಾರ್ಥಿನಿ ಅನ್ನಪೂರ್ಣ ಎನ್. ಕುತ್ತಾಜೆ ಯವರ “ಮೊದಲ ಹೆಜ್ಜೆ ಹೊಂಗನಸಿನೆಡೆಗೆ” ಕವನ ಸಂಕಲನ ಬಿಡುಗಡೆ ಸಮಾರಂಭವು ಮಂಗಳವಾರ ವಿವೇಕಾನಂದ ಕಾಲೇಜು ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಿತು.
ಕಾಲೇಜು ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಎಚ್. ಜಿ. ಕೃತಿ ಬಿಡುಗಡೆಗೈದರು. ಮಂಗಳೂರು ವಿಶ್ವವಿದ್ಯಾನಿಲಯ ಎಸ್. ಎ. ಪಿ. ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಕೃತಿ ಪರಿಚಯಿಸಿದರು. ಕಾಲೇಜು ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ. ಎಸ್. ಸ್ವಾಗತಿಸಿ ಉಪನ್ಯಾಸಕಿ ಮೈತ್ರಿ ವಂದಿಸಿದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…