ಅ.30 | ನ್ಯಾಯಾಧೀಶರ ನೆನಪುಗಳು ಕೃತಿ ಬಿಡುಗಡೆ

October 28, 2022
10:53 AM

ಬನಾರಿ ಶ್ರೀ ಗೋಪಾಲಕೃಷ್ಣ ಪ್ರಕಾಶನ ದೇಲಂಪಾಡಿ ಇವರ ಆಶ್ರಯದಲ್ಲಿ ತುಡರ್‌ ಯುವಕ ಮಂಡಲ ಕಾವು ಇವರ ಸಹಯೋಗದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ ಮನಮೋಹನ ಬನಾರಿ ಅವರ “ನ್ಯಾಯಧೀಶರ ನೆನಪುಗಳು”  ಕೃತಿ ಬಿಡುಗಡೆ ಸಮಾರಂಭವು ಅ.30 ರಂದು ಕಾವು ಜನಮಂಗಲ ಸಭಾಭವನದಲ್ಲಿ ಸಂಜೆ 3.30ಕ್ಕೆ ನಡೆಯಲಿದೆ.

ಕೃತಿಯನ್ನು ಶ್ರೀಗಜಾನನ ವಿದ್ಯಾಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಬಿಡುಗಡೆಗೊಳಿಸುವರು. ನಿವೃತ್ತ ನ್ಯಾಯಾಧೀಶ ಕುಕ್ಕಜೆ ರಾಮಕೃಷ್ಣ ಭಟ್‌ ಸಭಾಧ್ಯಕ್ಷತೆ ವಹಿಸುವರು. ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಇದರ ಅಧ್ಯಕ್ಷ ಡಾ.ರಮಾನಂದ ಬನಾರಿ ಪ್ರಸ್ತಾವನೆಗೈಯುವರು. ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್‌ ಪುಸ್ತಕ ಅವಲೋಕನ ಮಾಡುವರು. ನಿವೃತ್ತ ಜಿಲ್ಲಾನ್ಯಾಯಾಧೀಶ ಕೆ ಮನಮೋಹನ ಬನಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror