ಅ.30 | ನ್ಯಾಯಾಧೀಶರ ನೆನಪುಗಳು ಕೃತಿ ಬಿಡುಗಡೆ

October 28, 2022
10:53 AM

ಬನಾರಿ ಶ್ರೀ ಗೋಪಾಲಕೃಷ್ಣ ಪ್ರಕಾಶನ ದೇಲಂಪಾಡಿ ಇವರ ಆಶ್ರಯದಲ್ಲಿ ತುಡರ್‌ ಯುವಕ ಮಂಡಲ ಕಾವು ಇವರ ಸಹಯೋಗದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ ಮನಮೋಹನ ಬನಾರಿ ಅವರ “ನ್ಯಾಯಧೀಶರ ನೆನಪುಗಳು”  ಕೃತಿ ಬಿಡುಗಡೆ ಸಮಾರಂಭವು ಅ.30 ರಂದು ಕಾವು ಜನಮಂಗಲ ಸಭಾಭವನದಲ್ಲಿ ಸಂಜೆ 3.30ಕ್ಕೆ ನಡೆಯಲಿದೆ.

ಕೃತಿಯನ್ನು ಶ್ರೀಗಜಾನನ ವಿದ್ಯಾಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಬಿಡುಗಡೆಗೊಳಿಸುವರು. ನಿವೃತ್ತ ನ್ಯಾಯಾಧೀಶ ಕುಕ್ಕಜೆ ರಾಮಕೃಷ್ಣ ಭಟ್‌ ಸಭಾಧ್ಯಕ್ಷತೆ ವಹಿಸುವರು. ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಇದರ ಅಧ್ಯಕ್ಷ ಡಾ.ರಮಾನಂದ ಬನಾರಿ ಪ್ರಸ್ತಾವನೆಗೈಯುವರು. ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್‌ ಪುಸ್ತಕ ಅವಲೋಕನ ಮಾಡುವರು. ನಿವೃತ್ತ ಜಿಲ್ಲಾನ್ಯಾಯಾಧೀಶ ಕೆ ಮನಮೋಹನ ಬನಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror