ಅ.30 | ನ್ಯಾಯಾಧೀಶರ ನೆನಪುಗಳು ಕೃತಿ ಬಿಡುಗಡೆ

October 28, 2022
10:53 AM

ಬನಾರಿ ಶ್ರೀ ಗೋಪಾಲಕೃಷ್ಣ ಪ್ರಕಾಶನ ದೇಲಂಪಾಡಿ ಇವರ ಆಶ್ರಯದಲ್ಲಿ ತುಡರ್‌ ಯುವಕ ಮಂಡಲ ಕಾವು ಇವರ ಸಹಯೋಗದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ ಮನಮೋಹನ ಬನಾರಿ ಅವರ “ನ್ಯಾಯಧೀಶರ ನೆನಪುಗಳು”  ಕೃತಿ ಬಿಡುಗಡೆ ಸಮಾರಂಭವು ಅ.30 ರಂದು ಕಾವು ಜನಮಂಗಲ ಸಭಾಭವನದಲ್ಲಿ ಸಂಜೆ 3.30ಕ್ಕೆ ನಡೆಯಲಿದೆ.

ಕೃತಿಯನ್ನು ಶ್ರೀಗಜಾನನ ವಿದ್ಯಾಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಬಿಡುಗಡೆಗೊಳಿಸುವರು. ನಿವೃತ್ತ ನ್ಯಾಯಾಧೀಶ ಕುಕ್ಕಜೆ ರಾಮಕೃಷ್ಣ ಭಟ್‌ ಸಭಾಧ್ಯಕ್ಷತೆ ವಹಿಸುವರು. ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಇದರ ಅಧ್ಯಕ್ಷ ಡಾ.ರಮಾನಂದ ಬನಾರಿ ಪ್ರಸ್ತಾವನೆಗೈಯುವರು. ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್‌ ಪುಸ್ತಕ ಅವಲೋಕನ ಮಾಡುವರು. ನಿವೃತ್ತ ಜಿಲ್ಲಾನ್ಯಾಯಾಧೀಶ ಕೆ ಮನಮೋಹನ ಬನಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror