ಸುದ್ದಿಗಳು

ಅ.30 | ನ್ಯಾಯಾಧೀಶರ ನೆನಪುಗಳು ಕೃತಿ ಬಿಡುಗಡೆ

Share

ಬನಾರಿ ಶ್ರೀ ಗೋಪಾಲಕೃಷ್ಣ ಪ್ರಕಾಶನ ದೇಲಂಪಾಡಿ ಇವರ ಆಶ್ರಯದಲ್ಲಿ ತುಡರ್‌ ಯುವಕ ಮಂಡಲ ಕಾವು ಇವರ ಸಹಯೋಗದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ ಮನಮೋಹನ ಬನಾರಿ ಅವರ “ನ್ಯಾಯಧೀಶರ ನೆನಪುಗಳು”  ಕೃತಿ ಬಿಡುಗಡೆ ಸಮಾರಂಭವು ಅ.30 ರಂದು ಕಾವು ಜನಮಂಗಲ ಸಭಾಭವನದಲ್ಲಿ ಸಂಜೆ 3.30ಕ್ಕೆ ನಡೆಯಲಿದೆ.

Advertisement
Advertisement

ಕೃತಿಯನ್ನು ಶ್ರೀಗಜಾನನ ವಿದ್ಯಾಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಬಿಡುಗಡೆಗೊಳಿಸುವರು. ನಿವೃತ್ತ ನ್ಯಾಯಾಧೀಶ ಕುಕ್ಕಜೆ ರಾಮಕೃಷ್ಣ ಭಟ್‌ ಸಭಾಧ್ಯಕ್ಷತೆ ವಹಿಸುವರು. ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಇದರ ಅಧ್ಯಕ್ಷ ಡಾ.ರಮಾನಂದ ಬನಾರಿ ಪ್ರಸ್ತಾವನೆಗೈಯುವರು. ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್‌ ಪುಸ್ತಕ ಅವಲೋಕನ ಮಾಡುವರು. ನಿವೃತ್ತ ಜಿಲ್ಲಾನ್ಯಾಯಾಧೀಶ ಕೆ ಮನಮೋಹನ ಬನಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

41 minutes ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

4 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

13 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

23 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago