ಬನಾರಿ ಶ್ರೀ ಗೋಪಾಲಕೃಷ್ಣ ಪ್ರಕಾಶನ ದೇಲಂಪಾಡಿ ಇವರ ಆಶ್ರಯದಲ್ಲಿ ತುಡರ್ ಯುವಕ ಮಂಡಲ ಕಾವು ಇವರ ಸಹಯೋಗದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ ಮನಮೋಹನ ಬನಾರಿ ಅವರ “ನ್ಯಾಯಧೀಶರ ನೆನಪುಗಳು” ಕೃತಿ ಬಿಡುಗಡೆ ಸಮಾರಂಭವು ಅ.30 ರಂದು ಕಾವು ಜನಮಂಗಲ ಸಭಾಭವನದಲ್ಲಿ ಸಂಜೆ 3.30ಕ್ಕೆ ನಡೆಯಲಿದೆ.
ಕೃತಿಯನ್ನು ಶ್ರೀಗಜಾನನ ವಿದ್ಯಾಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಬಿಡುಗಡೆಗೊಳಿಸುವರು. ನಿವೃತ್ತ ನ್ಯಾಯಾಧೀಶ ಕುಕ್ಕಜೆ ರಾಮಕೃಷ್ಣ ಭಟ್ ಸಭಾಧ್ಯಕ್ಷತೆ ವಹಿಸುವರು. ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಇದರ ಅಧ್ಯಕ್ಷ ಡಾ.ರಮಾನಂದ ಬನಾರಿ ಪ್ರಸ್ತಾವನೆಗೈಯುವರು. ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್ ಪುಸ್ತಕ ಅವಲೋಕನ ಮಾಡುವರು. ನಿವೃತ್ತ ಜಿಲ್ಲಾನ್ಯಾಯಾಧೀಶ ಕೆ ಮನಮೋಹನ ಬನಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…