ಬನಾರಿ ಶ್ರೀ ಗೋಪಾಲಕೃಷ್ಣ ಪ್ರಕಾಶನ ದೇಲಂಪಾಡಿ ಇವರ ಆಶ್ರಯದಲ್ಲಿ ತುಡರ್ ಯುವಕ ಮಂಡಲ ಕಾವು ಇವರ ಸಹಯೋಗದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಕೆ ಮನಮೋಹನ ಬನಾರಿ ಅವರ “ನ್ಯಾಯಧೀಶರ ನೆನಪುಗಳು” ಕೃತಿ ಬಿಡುಗಡೆ ಸಮಾರಂಭವು ಅ.30 ರಂದು ಕಾವು ಜನಮಂಗಲ ಸಭಾಭವನದಲ್ಲಿ ಸಂಜೆ 3.30ಕ್ಕೆ ನಡೆಯಲಿದೆ.
ಕೃತಿಯನ್ನು ಶ್ರೀಗಜಾನನ ವಿದ್ಯಾಸಂಸ್ಥೆಯ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಬಿಡುಗಡೆಗೊಳಿಸುವರು. ನಿವೃತ್ತ ನ್ಯಾಯಾಧೀಶ ಕುಕ್ಕಜೆ ರಾಮಕೃಷ್ಣ ಭಟ್ ಸಭಾಧ್ಯಕ್ಷತೆ ವಹಿಸುವರು. ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಇದರ ಅಧ್ಯಕ್ಷ ಡಾ.ರಮಾನಂದ ಬನಾರಿ ಪ್ರಸ್ತಾವನೆಗೈಯುವರು. ನಿವೃತ್ತ ಪ್ರಾಂಶುಪಾಲ ಡಾ.ಮಾಧವ ಭಟ್ ಪುಸ್ತಕ ಅವಲೋಕನ ಮಾಡುವರು. ನಿವೃತ್ತ ಜಿಲ್ಲಾನ್ಯಾಯಾಧೀಶ ಕೆ ಮನಮೋಹನ ಬನಾರಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…