ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸಬೇಕು | ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಆತಂಕ ಏನು ? |

September 25, 2022
12:50 PM

ನಮ್ಮ ಜನಪದರು ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸುತ್ತಿದ್ದರು. ಅದು ಅತ್ಯಂತ ಮುಖ್ಯವಾದ ಕೆಲಸ. ಆದರೆ ಇಂದು ಮಕ್ಕಳಿಗೆ ಊಟ ಮಾಡಿಸಲು ಈಗ ಮೊಬೈಲ್ ಫೋನ್ ಕೊಡುವುದು ಅನಿವಾರ್ಯವಾಗಿದೆ. ಈ ಕಾರಣದಿಂದಲೇ ಸಮಾಜದ ಪರಿಸ್ಥಿತಿ ಹದಗೆಡುತ್ತಿದೆ ಎಂದು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.

Advertisement
Advertisement

ವಸಂತ ಪ್ರಕಾಶನ ಪ್ರಕಟಿಸಿರುವ ಎಚ್‌ ಎಸ್‌ ವೆಂಕಟೇಶಮೂರ್ತಿ ಸಂಪಾದಿಸಿರುವ “ವಸಂತ ಬಾಲ ಸಾಹಿತ್ಯ” ಮಾಲೆಯ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಆಟ ಮತ್ತು ಊಟದ ಹೊತ್ತಿನಲ್ಲಿ ಮಕ್ಕಳ ಪ್ರಪಂಚ ಜ್ಞಾನವನ್ನು ಸೃಜನಶೀಲವಾಗಿ ಹಿರಿಯರು ತುಂಬುತ್ತಿದ್ದರು.ಇದಕ್ಕಾಗಿಯೇ ಎಲ್ಲರೂ ಜೊತೆಯಾಗಿಯೇ ಊಟ ಮಾಡುತ್ತಿದ್ದರು. ಆದರೆ ಈಗಿನ ಮಕ್ಕಳಿಗೆ ಮೊಬೈಲ್‌ ಇಲ್ಲದೆ ಊಟ ಮಾಡಿಸು ವುದೇ ಕಷ್ಟ.  ಜೊತೆಗೆ ಊಟ ಮಾಡುವ ಪರಿಪಾಠವೇ ದೂರವಾಗಿದೆ. ಫೋನ್‌ನಲ್ಲಿ ಬರುವ ಚಿತ್ರ ಗಳಿಗೂ, ತಿನ್ನುವ ತುತ್ತಿಗೂ ಸಂಬಂಧವೇ ಇರುವುದಿಲ್ಲ ಎಂದು ಹೇಳಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ
May 19, 2025
9:05 PM
by: The Rural Mirror ಸುದ್ದಿಜಾಲ
ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ
May 19, 2025
8:59 PM
by: The Rural Mirror ಸುದ್ದಿಜಾಲ
ಮಳೆಗೆ ರಾಜಧಾನಿ ಬೆಂಗಳೂರು ಅಸ್ತವ್ಯಸ್ತ | ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಕೋಲಾರದಲ್ಲಿ ಬೆಳೆ ನಷ್ಟ | ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ
May 19, 2025
8:46 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ
May 19, 2025
11:35 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group