ನಮ್ಮ ಜನಪದರು ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸುತ್ತಿದ್ದರು. ಅದು ಅತ್ಯಂತ ಮುಖ್ಯವಾದ ಕೆಲಸ. ಆದರೆ ಇಂದು ಮಕ್ಕಳಿಗೆ ಊಟ ಮಾಡಿಸಲು ಈಗ ಮೊಬೈಲ್ ಫೋನ್ ಕೊಡುವುದು ಅನಿವಾರ್ಯವಾಗಿದೆ. ಈ ಕಾರಣದಿಂದಲೇ ಸಮಾಜದ ಪರಿಸ್ಥಿತಿ ಹದಗೆಡುತ್ತಿದೆ ಎಂದು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.
ವಸಂತ ಪ್ರಕಾಶನ ಪ್ರಕಟಿಸಿರುವ ಎಚ್ ಎಸ್ ವೆಂಕಟೇಶಮೂರ್ತಿ ಸಂಪಾದಿಸಿರುವ “ವಸಂತ ಬಾಲ ಸಾಹಿತ್ಯ” ಮಾಲೆಯ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಆಟ ಮತ್ತು ಊಟದ ಹೊತ್ತಿನಲ್ಲಿ ಮಕ್ಕಳ ಪ್ರಪಂಚ ಜ್ಞಾನವನ್ನು ಸೃಜನಶೀಲವಾಗಿ ಹಿರಿಯರು ತುಂಬುತ್ತಿದ್ದರು.ಇದಕ್ಕಾಗಿಯೇ ಎಲ್ಲರೂ ಜೊತೆಯಾಗಿಯೇ ಊಟ ಮಾಡುತ್ತಿದ್ದರು. ಆದರೆ ಈಗಿನ ಮಕ್ಕಳಿಗೆ ಮೊಬೈಲ್ ಇಲ್ಲದೆ ಊಟ ಮಾಡಿಸು ವುದೇ ಕಷ್ಟ. ಜೊತೆಗೆ ಊಟ ಮಾಡುವ ಪರಿಪಾಠವೇ ದೂರವಾಗಿದೆ. ಫೋನ್ನಲ್ಲಿ ಬರುವ ಚಿತ್ರ ಗಳಿಗೂ, ತಿನ್ನುವ ತುತ್ತಿಗೂ ಸಂಬಂಧವೇ ಇರುವುದಿಲ್ಲ ಎಂದು ಹೇಳಿದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…