ಸುದ್ದಿಗಳು

ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸಬೇಕು | ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಆತಂಕ ಏನು ? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮ ಜನಪದರು ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸುತ್ತಿದ್ದರು. ಅದು ಅತ್ಯಂತ ಮುಖ್ಯವಾದ ಕೆಲಸ. ಆದರೆ ಇಂದು ಮಕ್ಕಳಿಗೆ ಊಟ ಮಾಡಿಸಲು ಈಗ ಮೊಬೈಲ್ ಫೋನ್ ಕೊಡುವುದು ಅನಿವಾರ್ಯವಾಗಿದೆ. ಈ ಕಾರಣದಿಂದಲೇ ಸಮಾಜದ ಪರಿಸ್ಥಿತಿ ಹದಗೆಡುತ್ತಿದೆ ಎಂದು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.

Advertisement
Advertisement

ವಸಂತ ಪ್ರಕಾಶನ ಪ್ರಕಟಿಸಿರುವ ಎಚ್‌ ಎಸ್‌ ವೆಂಕಟೇಶಮೂರ್ತಿ ಸಂಪಾದಿಸಿರುವ “ವಸಂತ ಬಾಲ ಸಾಹಿತ್ಯ” ಮಾಲೆಯ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಆಟ ಮತ್ತು ಊಟದ ಹೊತ್ತಿನಲ್ಲಿ ಮಕ್ಕಳ ಪ್ರಪಂಚ ಜ್ಞಾನವನ್ನು ಸೃಜನಶೀಲವಾಗಿ ಹಿರಿಯರು ತುಂಬುತ್ತಿದ್ದರು.ಇದಕ್ಕಾಗಿಯೇ ಎಲ್ಲರೂ ಜೊತೆಯಾಗಿಯೇ ಊಟ ಮಾಡುತ್ತಿದ್ದರು. ಆದರೆ ಈಗಿನ ಮಕ್ಕಳಿಗೆ ಮೊಬೈಲ್‌ ಇಲ್ಲದೆ ಊಟ ಮಾಡಿಸು ವುದೇ ಕಷ್ಟ.  ಜೊತೆಗೆ ಊಟ ಮಾಡುವ ಪರಿಪಾಠವೇ ದೂರವಾಗಿದೆ. ಫೋನ್‌ನಲ್ಲಿ ಬರುವ ಚಿತ್ರ ಗಳಿಗೂ, ತಿನ್ನುವ ತುತ್ತಿಗೂ ಸಂಬಂಧವೇ ಇರುವುದಿಲ್ಲ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

6 hours ago

ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…

6 hours ago

ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ

2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…

6 hours ago

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

9 hours ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

10 hours ago