Advertisement
ಸುದ್ದಿಗಳು

ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸಬೇಕು | ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಆತಂಕ ಏನು ? |

Share

ನಮ್ಮ ಜನಪದರು ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸುತ್ತಿದ್ದರು. ಅದು ಅತ್ಯಂತ ಮುಖ್ಯವಾದ ಕೆಲಸ. ಆದರೆ ಇಂದು ಮಕ್ಕಳಿಗೆ ಊಟ ಮಾಡಿಸಲು ಈಗ ಮೊಬೈಲ್ ಫೋನ್ ಕೊಡುವುದು ಅನಿವಾರ್ಯವಾಗಿದೆ. ಈ ಕಾರಣದಿಂದಲೇ ಸಮಾಜದ ಪರಿಸ್ಥಿತಿ ಹದಗೆಡುತ್ತಿದೆ ಎಂದು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.

ವಸಂತ ಪ್ರಕಾಶನ ಪ್ರಕಟಿಸಿರುವ ಎಚ್‌ ಎಸ್‌ ವೆಂಕಟೇಶಮೂರ್ತಿ ಸಂಪಾದಿಸಿರುವ “ವಸಂತ ಬಾಲ ಸಾಹಿತ್ಯ” ಮಾಲೆಯ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಆಟ ಮತ್ತು ಊಟದ ಹೊತ್ತಿನಲ್ಲಿ ಮಕ್ಕಳ ಪ್ರಪಂಚ ಜ್ಞಾನವನ್ನು ಸೃಜನಶೀಲವಾಗಿ ಹಿರಿಯರು ತುಂಬುತ್ತಿದ್ದರು.ಇದಕ್ಕಾಗಿಯೇ ಎಲ್ಲರೂ ಜೊತೆಯಾಗಿಯೇ ಊಟ ಮಾಡುತ್ತಿದ್ದರು. ಆದರೆ ಈಗಿನ ಮಕ್ಕಳಿಗೆ ಮೊಬೈಲ್‌ ಇಲ್ಲದೆ ಊಟ ಮಾಡಿಸು ವುದೇ ಕಷ್ಟ.  ಜೊತೆಗೆ ಊಟ ಮಾಡುವ ಪರಿಪಾಠವೇ ದೂರವಾಗಿದೆ. ಫೋನ್‌ನಲ್ಲಿ ಬರುವ ಚಿತ್ರ ಗಳಿಗೂ, ತಿನ್ನುವ ತುತ್ತಿಗೂ ಸಂಬಂಧವೇ ಇರುವುದಿಲ್ಲ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

3 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

14 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

14 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

14 hours ago