ನಮ್ಮ ಜನಪದರು ಮಕ್ಕಳಿಗೆ ಅನ್ನದ ಜೊತೆಗೆ ಅರಿವನ್ನೂ ತಿನ್ನಿಸುತ್ತಿದ್ದರು. ಅದು ಅತ್ಯಂತ ಮುಖ್ಯವಾದ ಕೆಲಸ. ಆದರೆ ಇಂದು ಮಕ್ಕಳಿಗೆ ಊಟ ಮಾಡಿಸಲು ಈಗ ಮೊಬೈಲ್ ಫೋನ್ ಕೊಡುವುದು ಅನಿವಾರ್ಯವಾಗಿದೆ. ಈ ಕಾರಣದಿಂದಲೇ ಸಮಾಜದ ಪರಿಸ್ಥಿತಿ ಹದಗೆಡುತ್ತಿದೆ ಎಂದು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಹೇಳಿದರು.
ವಸಂತ ಪ್ರಕಾಶನ ಪ್ರಕಟಿಸಿರುವ ಎಚ್ ಎಸ್ ವೆಂಕಟೇಶಮೂರ್ತಿ ಸಂಪಾದಿಸಿರುವ “ವಸಂತ ಬಾಲ ಸಾಹಿತ್ಯ” ಮಾಲೆಯ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಆಟ ಮತ್ತು ಊಟದ ಹೊತ್ತಿನಲ್ಲಿ ಮಕ್ಕಳ ಪ್ರಪಂಚ ಜ್ಞಾನವನ್ನು ಸೃಜನಶೀಲವಾಗಿ ಹಿರಿಯರು ತುಂಬುತ್ತಿದ್ದರು.ಇದಕ್ಕಾಗಿಯೇ ಎಲ್ಲರೂ ಜೊತೆಯಾಗಿಯೇ ಊಟ ಮಾಡುತ್ತಿದ್ದರು. ಆದರೆ ಈಗಿನ ಮಕ್ಕಳಿಗೆ ಮೊಬೈಲ್ ಇಲ್ಲದೆ ಊಟ ಮಾಡಿಸು ವುದೇ ಕಷ್ಟ. ಜೊತೆಗೆ ಊಟ ಮಾಡುವ ಪರಿಪಾಠವೇ ದೂರವಾಗಿದೆ. ಫೋನ್ನಲ್ಲಿ ಬರುವ ಚಿತ್ರ ಗಳಿಗೂ, ತಿನ್ನುವ ತುತ್ತಿಗೂ ಸಂಬಂಧವೇ ಇರುವುದಿಲ್ಲ ಎಂದು ಹೇಳಿದರು.
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…
ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…