Advertisement
ಸುದ್ದಿಗಳು

ಯುವ ಕವಯತ್ರಿ ಸುಪ್ರೀತಾ ಅವರ ಕವನ ಸಂಕಲನ ಬಿಡುಗಡೆ | ಪ್ರಾಧ್ಯಾಪಕ ರಘುನಂದನ ಅವರ `ಹಿಂದಿ ಶಿಕ್ಷಣ ಪದ್ಧತಿ’ ಪುಸ್ತಕ ಬಿಡುಗಡೆ |

Share

ಕುಂತೂರು ಮಾರ್ ಇವನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ 4 ಸೆಮಿಸ್ಟರ್ ನ ವಿದ್ಯಾರ್ಥಿನಿ, ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆ ಕಡಬ (ಸೀತಾಲಕ್ಷ್ಮಿ) ರಚಿಸಿದ `ನನ್ನೊಳಗಿನ ನಾನು’ ಎಂಬ ಕವನ ಸಂಕಲನ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು.

ವಂ. ಬಿಷಪ್ ಡಾ. ಮಾರ್ ಮಕಾರಿಯೋಸ್‌ ಅವರ ಸಮ್ಮುಖದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಡಾ. ಎಲ್ದೊ ಪುತ್ತನ್ ಕಂಡತ್ತಿಲ್, ಕಡಬ ಸೈಂಟ್ ಆನ್ಸ್ ಸಂಸ್ಥೆಗಳ ಸಂಚಾಲಕ ಫಾ. ಅರುಣ್ ವಿಲ್ಸನ್ ಲೋಬೋ ಅವರು ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಕವಿಯತ್ರಿ ಸುಪ್ರಿತಾ ಚರಣ್ ಪಾಲಪ್ಪೆ ಕಡಬ ಮಾತನಾಡಿ, ಈ ಕವನ ಸಂಕಲನ ಬಿಡುಗಡೆಗೊಂಡಿರುವುದು ನನಗೆ ಹೆಮ್ಮೆಯ ವಿಚಾರವಾಗಿದೆ. ಯುವ ಬರಹಗಾರರು ಪುಸ್ತಕವನ್ನು ಕೊಂಡು ಓದಿ ಪ್ರೋತ್ಸಾಹಿಸಿ, ಅದು ನಮಗೆ ಸ್ಫೂರ್ತಿಯಾಗಲಿದೆ ಎಂದ ಅವರು ಪುಸ್ತಕದ ಹಿಂದೆ ಪರಿಶ್ರಮಿಸಿದವರಿಗೆ ನಾನು ಅಭಾರಿಯಾಗಿರುತ್ತೇನೆಂದು ಹೇಳಿದರು. ವೇದಿಕೆಯಲ್ಲಿ ಪ್ರಾಂಶುಪಾಲೆ ಉಷಾ ಎಂ.ಎಲ್ ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.

ಇದೇ ವೇಳೆ  ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಬಿ.ಎಡ್ ಪಠ್ಯಕ್ರಮದ ದ್ವಿತೀಯ ಸೆಮಿಸ್ಟರ್‌ಗೆ ಅನುಗುಣವಾಗಿ ಹಿಂದಿ ಶಿಕ್ಷಣ ಪದ್ಧತಿ ಎಂಬ ಪಠ್ಯ ಪುಸ್ತಕವನ್ನು ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ರಘುನಂದನ .ಕೆ ಅವರು ಬರೆದ ಪಠ್ಯ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

56 minutes ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

17 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago