Advertisement
ಸುದ್ದಿಗಳು

ಯುವ ಕವಯತ್ರಿ ಸುಪ್ರೀತಾ ಅವರ ಕವನ ಸಂಕಲನ ಬಿಡುಗಡೆ | ಪ್ರಾಧ್ಯಾಪಕ ರಘುನಂದನ ಅವರ `ಹಿಂದಿ ಶಿಕ್ಷಣ ಪದ್ಧತಿ’ ಪುಸ್ತಕ ಬಿಡುಗಡೆ |

Share

ಕುಂತೂರು ಮಾರ್ ಇವನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ 4 ಸೆಮಿಸ್ಟರ್ ನ ವಿದ್ಯಾರ್ಥಿನಿ, ಯುವ ಕವಯತ್ರಿ ಸುಪ್ರೀತಾ ಚರಣ್ ಪಾಲಪ್ಪೆ ಕಡಬ (ಸೀತಾಲಕ್ಷ್ಮಿ) ರಚಿಸಿದ `ನನ್ನೊಳಗಿನ ನಾನು’ ಎಂಬ ಕವನ ಸಂಕಲನ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು.

ವಂ. ಬಿಷಪ್ ಡಾ. ಮಾರ್ ಮಕಾರಿಯೋಸ್‌ ಅವರ ಸಮ್ಮುಖದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಡಾ. ಎಲ್ದೊ ಪುತ್ತನ್ ಕಂಡತ್ತಿಲ್, ಕಡಬ ಸೈಂಟ್ ಆನ್ಸ್ ಸಂಸ್ಥೆಗಳ ಸಂಚಾಲಕ ಫಾ. ಅರುಣ್ ವಿಲ್ಸನ್ ಲೋಬೋ ಅವರು ಪುಸ್ತಕ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

Advertisement

ಕವಿಯತ್ರಿ ಸುಪ್ರಿತಾ ಚರಣ್ ಪಾಲಪ್ಪೆ ಕಡಬ ಮಾತನಾಡಿ, ಈ ಕವನ ಸಂಕಲನ ಬಿಡುಗಡೆಗೊಂಡಿರುವುದು ನನಗೆ ಹೆಮ್ಮೆಯ ವಿಚಾರವಾಗಿದೆ. ಯುವ ಬರಹಗಾರರು ಪುಸ್ತಕವನ್ನು ಕೊಂಡು ಓದಿ ಪ್ರೋತ್ಸಾಹಿಸಿ, ಅದು ನಮಗೆ ಸ್ಫೂರ್ತಿಯಾಗಲಿದೆ ಎಂದ ಅವರು ಪುಸ್ತಕದ ಹಿಂದೆ ಪರಿಶ್ರಮಿಸಿದವರಿಗೆ ನಾನು ಅಭಾರಿಯಾಗಿರುತ್ತೇನೆಂದು ಹೇಳಿದರು. ವೇದಿಕೆಯಲ್ಲಿ ಪ್ರಾಂಶುಪಾಲೆ ಉಷಾ ಎಂ.ಎಲ್ ಹಾಗೂ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು.

Advertisement

ಇದೇ ವೇಳೆ  ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಬಿ.ಎಡ್ ಪಠ್ಯಕ್ರಮದ ದ್ವಿತೀಯ ಸೆಮಿಸ್ಟರ್‌ಗೆ ಅನುಗುಣವಾಗಿ ಹಿಂದಿ ಶಿಕ್ಷಣ ಪದ್ಧತಿ ಎಂಬ ಪಠ್ಯ ಪುಸ್ತಕವನ್ನು ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ರಘುನಂದನ .ಕೆ ಅವರು ಬರೆದ ಪಠ್ಯ ಪುಸ್ತಕವನ್ನು ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago