ಕೃಷಿ ಹೊರತುಪಡಿಸಿ, ವಾಣಿಜ್ಯ, ಕೈಗಾರಿಕೆ ಹಾಗೂ ಗಣಿಗಾರಿಕೆ ಸಂಬಂಧಿಸಿದ ಸ್ಥಳಗಳಲ್ಲಿ ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು, ಕಡ್ಡಾಯವಾಗಿ ಜಿಲ್ಲಾ ಅಂರ್ತಜಲ ಸಮಿತಿಯಿಂದ ಅನುಮತಿ ಪಡೆಯಬೇಕು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಅಂರ್ತಜಲ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅನುಪಯುಕ್ತ ಹಾಗೂ ವಿಫಲ ಕೊಳವೆ ಬಾವಿಗಳನ್ನು ಮುಚ್ಚಲಾಗಿದೆಯೇ ಎಂಬುದರ ಬಗ್ಗೆ ಅಧಿಕಾರಿಗಳು ತಪಾಸಣೆ ನಡೆಸಬೇಕು. ವಿಫಲ ಕೊಳವೆ ಬಾವಿಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಈ ಬಗ್ಗೆ ತಿಳುವಳಿಕೆ ನೀಡುವಂತೆ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…