ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ ಬೆಳಗ್ಗೆ 4.30 ರ ಸುಮಾರಿಗೆ ಹಳಿಯ ಮೇಲೆ ಮಣ್ಣು ಹಾಗೂ ಬಂಡೆಗಳು ಬಿದ್ದ ಕಾರಣ ಕೆಲವು ರೈಲು ಸಂಚಾರ ಸ್ಥಗಿತವಾಗಿತ್ತು. ತಕ್ಷಣವೇ ಬಂಡೆ ತೆರವು ಕಾರ್ಯ ನಡೆಸಲಾಗಿದೆ. ಬೆಳಗ್ಗೆ 9 ಗಂಟೆಯ ನಂತರ 20 ಕಿಮೀ ವೇಗದ ಮಿತಿಯೊಂದಿಗೆ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಹೀಗಾಗಿ ಎಲ್ಲಾ ರೈಲುಗಳು ಮುಂದಿನ ಪ್ರಯಾಣವನ್ನು ಮುಂದುವರಿಸುತ್ತವೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಾಡಿ
ತಿಳಿಸಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…