ಸುದ್ದಿಗಳು

ಒಂಭತ್ತು ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹೈದ್ರಬಾದ್‌ನ  ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಬೊಯ್ನಪಲ್ಲಿ  ವೆಂಕಟರಾವ್ಪಲ್ಲಿ ಗ್ರಾಮದಲ್ಲಿ ಒಂಭತ್ತು ವರ್ಷದ ವಿದ್ಯಾರ್ಥಿ ಕೌಶಿಕ್, ಶಾಲೆಯಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. 

Advertisement
Advertisement

ದೀಪಾವಳಿ ಹಬ್ಬದ ರಾತ್ರಿ ತನ್ನ ಕುಟುಂಬದೊಂದಿಗೆ  ಪಟಾಕಿಗಳನ್ನು ಸಿಡಿಸಿದ ಹುಡುಗ ಕೌಶಿಕ್,  ಲವಲವಿಕೆಯಿಂದ ಮರುದಿನ ಬೆಳಿಗ್ಗೆ ಎದ್ದು ಎಂದಿನಂತೆ ಶಾಲೆಗೆ ಹೋಗಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದವರೆಗೆ ತರಗತಿಗಳನ್ನು ಆಲಿಸಿದ ಹುಡುಗ, ಮಧ್ಯಾಹ್ನದ ಊಟಕ್ಕಾಗಿ ತನ್ನ ಸ್ನೇಹಿತರೊಂದಿಗೆ ಸರದಿಯಲ್ಲಿ ನಿಂತಿದ್ದನು. ಈ ವೇಳೆ ಕೌಶಿಕ್ ಇದ್ದಕ್ಕಿದ್ದಂತೆ ಸರತಿ ಸಾಲಿನಲ್ಲಿ ಕುಸಿದು ಬಿದ್ದಿದ್ದ. ತಕ್ಷಣವೇ  ಶಿಕ್ಷಕರು ವಿದ್ಯಾರ್ಥಿಯನ್ನು ಗ್ರಾಮದ ವೈದ್ಯರ ಬಳಿಗೆ ಕರೆದೊಯ್ದರು , ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ. ಬಾಲಕ ಕೌಶಿಕ್ ಗೆ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 hours ago

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…

2 hours ago

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

19 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

19 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

20 hours ago