Advertisement
ಸುದ್ದಿಗಳು

ಒಂಭತ್ತು ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ |

Share

ಹೈದ್ರಬಾದ್‌ನ  ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಬೊಯ್ನಪಲ್ಲಿ  ವೆಂಕಟರಾವ್ಪಲ್ಲಿ ಗ್ರಾಮದಲ್ಲಿ ಒಂಭತ್ತು ವರ್ಷದ ವಿದ್ಯಾರ್ಥಿ ಕೌಶಿಕ್, ಶಾಲೆಯಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. 

ದೀಪಾವಳಿ ಹಬ್ಬದ ರಾತ್ರಿ ತನ್ನ ಕುಟುಂಬದೊಂದಿಗೆ  ಪಟಾಕಿಗಳನ್ನು ಸಿಡಿಸಿದ ಹುಡುಗ ಕೌಶಿಕ್,  ಲವಲವಿಕೆಯಿಂದ ಮರುದಿನ ಬೆಳಿಗ್ಗೆ ಎದ್ದು ಎಂದಿನಂತೆ ಶಾಲೆಗೆ ಹೋಗಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದವರೆಗೆ ತರಗತಿಗಳನ್ನು ಆಲಿಸಿದ ಹುಡುಗ, ಮಧ್ಯಾಹ್ನದ ಊಟಕ್ಕಾಗಿ ತನ್ನ ಸ್ನೇಹಿತರೊಂದಿಗೆ ಸರದಿಯಲ್ಲಿ ನಿಂತಿದ್ದನು. ಈ ವೇಳೆ ಕೌಶಿಕ್ ಇದ್ದಕ್ಕಿದ್ದಂತೆ ಸರತಿ ಸಾಲಿನಲ್ಲಿ ಕುಸಿದು ಬಿದ್ದಿದ್ದ. ತಕ್ಷಣವೇ  ಶಿಕ್ಷಕರು ವಿದ್ಯಾರ್ಥಿಯನ್ನು ಗ್ರಾಮದ ವೈದ್ಯರ ಬಳಿಗೆ ಕರೆದೊಯ್ದರು , ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ. ಬಾಲಕ ಕೌಶಿಕ್ ಗೆ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

6 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

23 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago