ಹೈದ್ರಬಾದ್ನ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಬೊಯ್ನಪಲ್ಲಿ ವೆಂಕಟರಾವ್ಪಲ್ಲಿ ಗ್ರಾಮದಲ್ಲಿ ಒಂಭತ್ತು ವರ್ಷದ ವಿದ್ಯಾರ್ಥಿ ಕೌಶಿಕ್, ಶಾಲೆಯಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಹೃದಯಾಘಾತದಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ದೀಪಾವಳಿ ಹಬ್ಬದ ರಾತ್ರಿ ತನ್ನ ಕುಟುಂಬದೊಂದಿಗೆ ಪಟಾಕಿಗಳನ್ನು ಸಿಡಿಸಿದ ಹುಡುಗ ಕೌಶಿಕ್, ಲವಲವಿಕೆಯಿಂದ ಮರುದಿನ ಬೆಳಿಗ್ಗೆ ಎದ್ದು ಎಂದಿನಂತೆ ಶಾಲೆಗೆ ಹೋಗಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದವರೆಗೆ ತರಗತಿಗಳನ್ನು ಆಲಿಸಿದ ಹುಡುಗ, ಮಧ್ಯಾಹ್ನದ ಊಟಕ್ಕಾಗಿ ತನ್ನ ಸ್ನೇಹಿತರೊಂದಿಗೆ ಸರದಿಯಲ್ಲಿ ನಿಂತಿದ್ದನು. ಈ ವೇಳೆ ಕೌಶಿಕ್ ಇದ್ದಕ್ಕಿದ್ದಂತೆ ಸರತಿ ಸಾಲಿನಲ್ಲಿ ಕುಸಿದು ಬಿದ್ದಿದ್ದ. ತಕ್ಷಣವೇ ಶಿಕ್ಷಕರು ವಿದ್ಯಾರ್ಥಿಯನ್ನು ಗ್ರಾಮದ ವೈದ್ಯರ ಬಳಿಗೆ ಕರೆದೊಯ್ದರು , ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬಾಲಕ ಮೃತಪಟ್ಟಿದ್ದಾನೆ. ಬಾಲಕ ಕೌಶಿಕ್ ಗೆ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…