ಅ‌ಡಿಕೆ ಕೃಷಿಕ ಹುಡುಗ | ಅಡಿಕೆ ಮರಕ್ಕೆ ಏರುವ ಬಾಲಕ – ಅಡಿಕೆ ಕೊಯ್ಲು ಮಾಡಲೂ ಸೈ…! |

January 31, 2022
8:13 PM

ಒಂದು ಕೈಯಲ್ಲಿ ಕತ್ತಿ …ಇನ್ನೊಂದು ಕೈಯಲ್ಲಿ ಹಗ್ಗ…!  ಸರ ಸರನೆ ಅಡಿಕೆ ಮರ ಏರುವ ಬಾಲಕ..!, ನಿಮಿಷದಲ್ಲಿ ಅಡಿಕೆ ಕೊಯ್ಲು ಮಾಡಿ ಮುಗಿಸುವ ಚತುರ..!. ಇದು ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿ ಸಚೇತ ದಿವಸ್ಪತಿ ಹೆಗಡೆ.

ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿಯಾಗಿರುವ ಸಚೇತ ದಿವಸ್ಪತಿ ಹೆಗಡೆ ಇನ್ನೂ ಬಾಲಕ. ಸಣ್ಣ ವಯಸ್ಸಿನಲ್ಲಿಯೇ ಅಡಿಕೆ ಮರ ಏರಿ ಕೊನೆ ಕೊಯ್ಯುವುದು ರೂಢಿ ಮಾಡಿಕೊಂಡಿದ್ದಾನೆ. ಈತ 20 ರಿಂದ 50 ಎತ್ತರದ ಮರ ಏರಿ ಕೊನೆ ಕೊಯ್ದು ನೇಣು ಬಿಡುತ್ತಾನೆ. ಇದಕ್ಕೆ ಮನೆಯವರು ಕೊಡ ಬೆಂಬಲಾಗಿ ನಿಂತಿದ್ದು, ಇದೀಗ ಈತ ಕ್ವಿಂಟಾಲ್ ಗಟ್ಟಲೇ ಅಡಿಕೆ ಕೊಯ್ಯುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾನೆ.

ಸಣ್ಣ ಪುಟ್ಟ ಗಿಡಗಳ ಕೊನೆ  ಕೊಯ್ಲು ಮಾಡಲು ಆರಂಭ ಮಾಡಿ ಇದೀಗ ಎಲ್ಲರಂತೆಯೇ ಕೊನೆ ಕೊಯ್ಯುತ್ತಿರುವುದು ಮನೆಯವರಿಗೂ ಸಹಕಾರಿಯಾಗಿದೆ. ಮಗನ ಕೃಷಿ ಕಾಯಕ ನಮಗೂ ಖಷಿ ನೀಡುತ್ತಿದ್ದು, ಆತನ ಕೃಷಿ ಬಗೆಗಿನ ಒಲವು ಹೆಮ್ಮೆಯಾಗಿದೆ ಎನ್ನುತ್ತಾರೆ ಸಚೇತ ಹೆಗಡೆ ತಾಯಿ ಶ್ವೇತಾ ಹೆಗಡೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror