Advertisement
ಕೃಷಿ

ಅ‌ಡಿಕೆ ಕೃಷಿಕ ಹುಡುಗ | ಅಡಿಕೆ ಮರಕ್ಕೆ ಏರುವ ಬಾಲಕ – ಅಡಿಕೆ ಕೊಯ್ಲು ಮಾಡಲೂ ಸೈ…! |

Share

ಒಂದು ಕೈಯಲ್ಲಿ ಕತ್ತಿ …ಇನ್ನೊಂದು ಕೈಯಲ್ಲಿ ಹಗ್ಗ…!  ಸರ ಸರನೆ ಅಡಿಕೆ ಮರ ಏರುವ ಬಾಲಕ..!, ನಿಮಿಷದಲ್ಲಿ ಅಡಿಕೆ ಕೊಯ್ಲು ಮಾಡಿ ಮುಗಿಸುವ ಚತುರ..!. ಇದು ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿ ಸಚೇತ ದಿವಸ್ಪತಿ ಹೆಗಡೆ.

ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿಯಾಗಿರುವ ಸಚೇತ ದಿವಸ್ಪತಿ ಹೆಗಡೆ ಇನ್ನೂ ಬಾಲಕ. ಸಣ್ಣ ವಯಸ್ಸಿನಲ್ಲಿಯೇ ಅಡಿಕೆ ಮರ ಏರಿ ಕೊನೆ ಕೊಯ್ಯುವುದು ರೂಢಿ ಮಾಡಿಕೊಂಡಿದ್ದಾನೆ. ಈತ 20 ರಿಂದ 50 ಎತ್ತರದ ಮರ ಏರಿ ಕೊನೆ ಕೊಯ್ದು ನೇಣು ಬಿಡುತ್ತಾನೆ. ಇದಕ್ಕೆ ಮನೆಯವರು ಕೊಡ ಬೆಂಬಲಾಗಿ ನಿಂತಿದ್ದು, ಇದೀಗ ಈತ ಕ್ವಿಂಟಾಲ್ ಗಟ್ಟಲೇ ಅಡಿಕೆ ಕೊಯ್ಯುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾನೆ.

ಸಣ್ಣ ಪುಟ್ಟ ಗಿಡಗಳ ಕೊನೆ  ಕೊಯ್ಲು ಮಾಡಲು ಆರಂಭ ಮಾಡಿ ಇದೀಗ ಎಲ್ಲರಂತೆಯೇ ಕೊನೆ ಕೊಯ್ಯುತ್ತಿರುವುದು ಮನೆಯವರಿಗೂ ಸಹಕಾರಿಯಾಗಿದೆ. ಮಗನ ಕೃಷಿ ಕಾಯಕ ನಮಗೂ ಖಷಿ ನೀಡುತ್ತಿದ್ದು, ಆತನ ಕೃಷಿ ಬಗೆಗಿನ ಒಲವು ಹೆಮ್ಮೆಯಾಗಿದೆ ಎನ್ನುತ್ತಾರೆ ಸಚೇತ ಹೆಗಡೆ ತಾಯಿ ಶ್ವೇತಾ ಹೆಗಡೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

13 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

14 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago