ಕೃಷಿ

ಅ‌ಡಿಕೆ ಕೃಷಿಕ ಹುಡುಗ | ಅಡಿಕೆ ಮರಕ್ಕೆ ಏರುವ ಬಾಲಕ – ಅಡಿಕೆ ಕೊಯ್ಲು ಮಾಡಲೂ ಸೈ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಂದು ಕೈಯಲ್ಲಿ ಕತ್ತಿ …ಇನ್ನೊಂದು ಕೈಯಲ್ಲಿ ಹಗ್ಗ…!  ಸರ ಸರನೆ ಅಡಿಕೆ ಮರ ಏರುವ ಬಾಲಕ..!, ನಿಮಿಷದಲ್ಲಿ ಅಡಿಕೆ ಕೊಯ್ಲು ಮಾಡಿ ಮುಗಿಸುವ ಚತುರ..!. ಇದು ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿ ಸಚೇತ ದಿವಸ್ಪತಿ ಹೆಗಡೆ.

Advertisement
Advertisement

ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿಯಾಗಿರುವ ಸಚೇತ ದಿವಸ್ಪತಿ ಹೆಗಡೆ ಇನ್ನೂ ಬಾಲಕ. ಸಣ್ಣ ವಯಸ್ಸಿನಲ್ಲಿಯೇ ಅಡಿಕೆ ಮರ ಏರಿ ಕೊನೆ ಕೊಯ್ಯುವುದು ರೂಢಿ ಮಾಡಿಕೊಂಡಿದ್ದಾನೆ. ಈತ 20 ರಿಂದ 50 ಎತ್ತರದ ಮರ ಏರಿ ಕೊನೆ ಕೊಯ್ದು ನೇಣು ಬಿಡುತ್ತಾನೆ. ಇದಕ್ಕೆ ಮನೆಯವರು ಕೊಡ ಬೆಂಬಲಾಗಿ ನಿಂತಿದ್ದು, ಇದೀಗ ಈತ ಕ್ವಿಂಟಾಲ್ ಗಟ್ಟಲೇ ಅಡಿಕೆ ಕೊಯ್ಯುವ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾನೆ.

ಸಣ್ಣ ಪುಟ್ಟ ಗಿಡಗಳ ಕೊನೆ  ಕೊಯ್ಲು ಮಾಡಲು ಆರಂಭ ಮಾಡಿ ಇದೀಗ ಎಲ್ಲರಂತೆಯೇ ಕೊನೆ ಕೊಯ್ಯುತ್ತಿರುವುದು ಮನೆಯವರಿಗೂ ಸಹಕಾರಿಯಾಗಿದೆ. ಮಗನ ಕೃಷಿ ಕಾಯಕ ನಮಗೂ ಖಷಿ ನೀಡುತ್ತಿದ್ದು, ಆತನ ಕೃಷಿ ಬಗೆಗಿನ ಒಲವು ಹೆಮ್ಮೆಯಾಗಿದೆ ಎನ್ನುತ್ತಾರೆ ಸಚೇತ ಹೆಗಡೆ ತಾಯಿ ಶ್ವೇತಾ ಹೆಗಡೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…

40 minutes ago

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ

ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…

47 minutes ago

ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…

1 hour ago

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ

ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…

9 hours ago

ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ

ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…

9 hours ago

ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ

ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…

11 hours ago