ಸುದ್ದಿಗಳು

ಜೋರಾಯ್ತು ನಂದಿನಿ-ಅಮುಲ್ ಜಟಾಪಟಿ | ‘ನಂದಿನಿ ಉಳಿಸಿ-ಅಮುಲ್ ತಿರಸ್ಕರಿಸಿ’ ಅಭಿಯಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.

Advertisement
Advertisement

ಅಲಿಖಿತ ಸಹಕಾರಿ ನಿಯಮವನ್ನು ಉಲ್ಲಂಘಿಸಿ ರಾಜ್ಯದಲ್ಲಿ ಹಾಲು ಹಾಗೂ ಮೊಸರು ಮಾರಾಟ ಮಾಡುವ ಅಮುಲ್‌ ಕ್ರಮಕ್ಕೆ ಸಹಕಾರಿ ವಲಯ ಮಾತ್ರವಲ್ಲದೆ, ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ರಾಜಕೀಯ ನಾಯಕರೂ ತೀವ್ರ ವಿರೋಧ ವ್ಯಕ್ತಪಡಿಸಿ ಖಂಡಿಸಿದ್ದಾರೆ.

“ಒಂದು ವೇಳೆ ಅಮುಲ್‌ಗೆ ಸ್ಥಳೀಯ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ನೀಡಿದರೆ ಕನ್ನಡಿಗರ ಅಸ್ಮಿತೆಗೂ ಧಕ್ಕೆಯಾಗಲಿದೆ. ರಾಜ್ಯದ ಸಹಕಾರಿ ವಲಯ ಇಷ್ಟು ವರ್ಷಗಳಿಂದ ಗಳಿಸಿರುವ ಕೀರ್ತಿ ಮಣ್ಣು ಪಾಲಾಗಲಿದೆ,” ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

14 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

14 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

14 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

15 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

15 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

15 hours ago