Advertisement
ಸುದ್ದಿಗಳು

ಜೋರಾಯ್ತು ನಂದಿನಿ-ಅಮುಲ್ ಜಟಾಪಟಿ | ‘ನಂದಿನಿ ಉಳಿಸಿ-ಅಮುಲ್ ತಿರಸ್ಕರಿಸಿ’ ಅಭಿಯಾನ |

Share

ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.

Advertisement
Advertisement

ಅಲಿಖಿತ ಸಹಕಾರಿ ನಿಯಮವನ್ನು ಉಲ್ಲಂಘಿಸಿ ರಾಜ್ಯದಲ್ಲಿ ಹಾಲು ಹಾಗೂ ಮೊಸರು ಮಾರಾಟ ಮಾಡುವ ಅಮುಲ್‌ ಕ್ರಮಕ್ಕೆ ಸಹಕಾರಿ ವಲಯ ಮಾತ್ರವಲ್ಲದೆ, ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ರಾಜಕೀಯ ನಾಯಕರೂ ತೀವ್ರ ವಿರೋಧ ವ್ಯಕ್ತಪಡಿಸಿ ಖಂಡಿಸಿದ್ದಾರೆ.

“ಒಂದು ವೇಳೆ ಅಮುಲ್‌ಗೆ ಸ್ಥಳೀಯ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ನೀಡಿದರೆ ಕನ್ನಡಿಗರ ಅಸ್ಮಿತೆಗೂ ಧಕ್ಕೆಯಾಗಲಿದೆ. ರಾಜ್ಯದ ಸಹಕಾರಿ ವಲಯ ಇಷ್ಟು ವರ್ಷಗಳಿಂದ ಗಳಿಸಿರುವ ಕೀರ್ತಿ ಮಣ್ಣು ಪಾಲಾಗಲಿದೆ,” ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

14 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

23 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

24 hours ago