ಸುದ್ದಿಗಳು

ಜೋರಾಯ್ತು ನಂದಿನಿ-ಅಮುಲ್ ಜಟಾಪಟಿ | ‘ನಂದಿನಿ ಉಳಿಸಿ-ಅಮುಲ್ ತಿರಸ್ಕರಿಸಿ’ ಅಭಿಯಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.

Advertisement
Advertisement

ಅಲಿಖಿತ ಸಹಕಾರಿ ನಿಯಮವನ್ನು ಉಲ್ಲಂಘಿಸಿ ರಾಜ್ಯದಲ್ಲಿ ಹಾಲು ಹಾಗೂ ಮೊಸರು ಮಾರಾಟ ಮಾಡುವ ಅಮುಲ್‌ ಕ್ರಮಕ್ಕೆ ಸಹಕಾರಿ ವಲಯ ಮಾತ್ರವಲ್ಲದೆ, ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ರಾಜಕೀಯ ನಾಯಕರೂ ತೀವ್ರ ವಿರೋಧ ವ್ಯಕ್ತಪಡಿಸಿ ಖಂಡಿಸಿದ್ದಾರೆ.

“ಒಂದು ವೇಳೆ ಅಮುಲ್‌ಗೆ ಸ್ಥಳೀಯ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ನೀಡಿದರೆ ಕನ್ನಡಿಗರ ಅಸ್ಮಿತೆಗೂ ಧಕ್ಕೆಯಾಗಲಿದೆ. ರಾಜ್ಯದ ಸಹಕಾರಿ ವಲಯ ಇಷ್ಟು ವರ್ಷಗಳಿಂದ ಗಳಿಸಿರುವ ಕೀರ್ತಿ ಮಣ್ಣು ಪಾಲಾಗಲಿದೆ,” ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

10 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

13 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

13 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

19 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

22 hours ago