ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.
ಅಲಿಖಿತ ಸಹಕಾರಿ ನಿಯಮವನ್ನು ಉಲ್ಲಂಘಿಸಿ ರಾಜ್ಯದಲ್ಲಿ ಹಾಲು ಹಾಗೂ ಮೊಸರು ಮಾರಾಟ ಮಾಡುವ ಅಮುಲ್ ಕ್ರಮಕ್ಕೆ ಸಹಕಾರಿ ವಲಯ ಮಾತ್ರವಲ್ಲದೆ, ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ರಾಜಕೀಯ ನಾಯಕರೂ ತೀವ್ರ ವಿರೋಧ ವ್ಯಕ್ತಪಡಿಸಿ ಖಂಡಿಸಿದ್ದಾರೆ.
“ಒಂದು ವೇಳೆ ಅಮುಲ್ಗೆ ಸ್ಥಳೀಯ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ನೀಡಿದರೆ ಕನ್ನಡಿಗರ ಅಸ್ಮಿತೆಗೂ ಧಕ್ಕೆಯಾಗಲಿದೆ. ರಾಜ್ಯದ ಸಹಕಾರಿ ವಲಯ ಇಷ್ಟು ವರ್ಷಗಳಿಂದ ಗಳಿಸಿರುವ ಕೀರ್ತಿ ಮಣ್ಣು ಪಾಲಾಗಲಿದೆ,” ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490