ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.
ಅಲಿಖಿತ ಸಹಕಾರಿ ನಿಯಮವನ್ನು ಉಲ್ಲಂಘಿಸಿ ರಾಜ್ಯದಲ್ಲಿ ಹಾಲು ಹಾಗೂ ಮೊಸರು ಮಾರಾಟ ಮಾಡುವ ಅಮುಲ್ ಕ್ರಮಕ್ಕೆ ಸಹಕಾರಿ ವಲಯ ಮಾತ್ರವಲ್ಲದೆ, ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ರಾಜಕೀಯ ನಾಯಕರೂ ತೀವ್ರ ವಿರೋಧ ವ್ಯಕ್ತಪಡಿಸಿ ಖಂಡಿಸಿದ್ದಾರೆ.
“ಒಂದು ವೇಳೆ ಅಮುಲ್ಗೆ ಸ್ಥಳೀಯ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ನೀಡಿದರೆ ಕನ್ನಡಿಗರ ಅಸ್ಮಿತೆಗೂ ಧಕ್ಕೆಯಾಗಲಿದೆ. ರಾಜ್ಯದ ಸಹಕಾರಿ ವಲಯ ಇಷ್ಟು ವರ್ಷಗಳಿಂದ ಗಳಿಸಿರುವ ಕೀರ್ತಿ ಮಣ್ಣು ಪಾಲಾಗಲಿದೆ,” ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…