ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.
ಅಲಿಖಿತ ಸಹಕಾರಿ ನಿಯಮವನ್ನು ಉಲ್ಲಂಘಿಸಿ ರಾಜ್ಯದಲ್ಲಿ ಹಾಲು ಹಾಗೂ ಮೊಸರು ಮಾರಾಟ ಮಾಡುವ ಅಮುಲ್ ಕ್ರಮಕ್ಕೆ ಸಹಕಾರಿ ವಲಯ ಮಾತ್ರವಲ್ಲದೆ, ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ರಾಜಕೀಯ ನಾಯಕರೂ ತೀವ್ರ ವಿರೋಧ ವ್ಯಕ್ತಪಡಿಸಿ ಖಂಡಿಸಿದ್ದಾರೆ.
“ಒಂದು ವೇಳೆ ಅಮುಲ್ಗೆ ಸ್ಥಳೀಯ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ನೀಡಿದರೆ ಕನ್ನಡಿಗರ ಅಸ್ಮಿತೆಗೂ ಧಕ್ಕೆಯಾಗಲಿದೆ. ರಾಜ್ಯದ ಸಹಕಾರಿ ವಲಯ ಇಷ್ಟು ವರ್ಷಗಳಿಂದ ಗಳಿಸಿರುವ ಕೀರ್ತಿ ಮಣ್ಣು ಪಾಲಾಗಲಿದೆ,” ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…