ನಂದಿನಿ ಬ್ರ್ಯಾಂಡ್ ನ್ನು ಹಿಮ್ಮೆಟ್ಟಿ ಗುಜರಾತ್ ಮೂಲದ ಅಮುಲ್ ಬ್ರ್ಯಾಂಡ್ ನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂಬ ವಿಷಯ ರಾಜಕೀಯ ತಿರುವು ಪಡೆದುಕೊಂಡು ಜೋರಾಗಿದೆ. ಡೈರಿ ಬ್ರ್ಯಾಂಡ್ ನಂದಿನಿಯನ್ನು ಹೊರಹಾಕಲು ಆಡಳಿತಾರೂಢ ಬಿಜೆಪಿ ಸಂಚು ಹೂಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ.
ಅಲಿಖಿತ ಸಹಕಾರಿ ನಿಯಮವನ್ನು ಉಲ್ಲಂಘಿಸಿ ರಾಜ್ಯದಲ್ಲಿ ಹಾಲು ಹಾಗೂ ಮೊಸರು ಮಾರಾಟ ಮಾಡುವ ಅಮುಲ್ ಕ್ರಮಕ್ಕೆ ಸಹಕಾರಿ ವಲಯ ಮಾತ್ರವಲ್ಲದೆ, ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ರಾಜಕೀಯ ನಾಯಕರೂ ತೀವ್ರ ವಿರೋಧ ವ್ಯಕ್ತಪಡಿಸಿ ಖಂಡಿಸಿದ್ದಾರೆ.
“ಒಂದು ವೇಳೆ ಅಮುಲ್ಗೆ ಸ್ಥಳೀಯ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ನೀಡಿದರೆ ಕನ್ನಡಿಗರ ಅಸ್ಮಿತೆಗೂ ಧಕ್ಕೆಯಾಗಲಿದೆ. ರಾಜ್ಯದ ಸಹಕಾರಿ ವಲಯ ಇಷ್ಟು ವರ್ಷಗಳಿಂದ ಗಳಿಸಿರುವ ಕೀರ್ತಿ ಮಣ್ಣು ಪಾಲಾಗಲಿದೆ,” ಎಂದು ಸಾರ್ವಜನಿಕರು ಕಿಡಿ ಕಾರಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…